ಬಸವ ವಸತಿ ಯೋಜನೆ 2022 ಅರ್ಜಿ ಸಲ್ಲಿಸಲು..!

ಬಸವ ವಸತಿ ಯೋಜನೆ 2022
ರಾಜ್ಯ ಸರ್ಕಾರವು ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ರಾಜ್ಯಾದ್ಯಂತ 5 ಲಕ್ಷ ಹೊಸ ಮನೆಗಳ ನಿರ್ಮಾಣ ಮಾಡಲು ನಿರ್ಧರಿಸಿ ಕೈಗೆಟುಕುವ ದರದಲ್ಲಿ ಮನೆಗಳನ್ನು ನೀಡುವ ಯೋಜನೆ
ಈ ಯೋಜನೆಗೆ ಯಾರು ಅರ್ಜಿ ಸಲ್ಲುಸಬಹುದು
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗನೇನು
ಅರ್ಜಿ ಸಲ್ಲಿಸಿರುವವರು ತಮ್ಮ ಆಪ್ಲಿಕೇಶನ್ ಸ್ಥಿತಿ ತಿಳಿಯಲು ಈ ಯೋಜನೆಯಡಿ ಮನೆ ನಿರ್ಮಾಣಕ್ಕೆ ಎಷ್ಟು ಹಣ ದೊರೆಯುತ್ತದೆ
ಹೆಚ್ಚಿನ ಮಾಹಿತಿ ಹಾಗೂ ಆನ್ಲೈನ್ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ
https://ashraya.karnataka.gov.in/
ರೈತ ಸಿರಿ ಯೋಜನೆ ಈ ರೈತ ಸಿರಿ ಯೋಜನೆಯ ಅಡಿಯಲ್ಲಿ ಸಿರಿಧಾನ್ಯ ಬೆಳೆಯುವ ರೈತ ಮಿತ್ರರು ಅರ್ಜಿ ಸಲ್ಲಿಸುವ ಮುಖಾಂತರ ಒಂದು ಹೆಕ್ಟೇರ್ ಗೆ 10,000/- ಎರಡು ಹೆಕ್ಟೇರ್ ಗೆ 20,000/- ಪ್ರೋತ್ಸಾಹ ಧನ ಪಡೆಯಬಹುದು*
ರೈತ ಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಈ ಯೋಜನೆಯ ಅರ್ಜಿ ಸಲ್ಲಿಸುವುದು ಹೇಗೆ?
ಹೆಚ್ಚಿನ ಮಾಹಿತಿ ಹಾಗೂ ಆನ್ಲೈನ್ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ